ಸರ್ಕಾರಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು!

ಗದಗ:- ಸಾರಿಗೆ ಸಂಸ್ಥೆ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ಜರುಗಿದೆ. ಬಿಜೆಪಿಯಿಂದ 100 ಕೋಟಿ ಆಫರ್ ಹೇಳಿಕೆ: ರವಿ ಗಣಿಗೆ ಶುರುವಾಯ್ತು ಸಂಕಷ್ಟ! ಲಕ್ಕುಂಡಿ ಗ್ರಾಮದ ಪ್ರಜ್ವಲ್ ಮೃತ ಯುವಕ ಎನ್ನಲಾಗಿದೆ. ಕೊಲ್ಹಾಪುರದಿಂದ ಗಂಗಾವತಿಯಯ ಕಡೆ ಬಸ್ ಹೊರಟಿತ್ತು. ಢಿಕ್ಕಿ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ … Continue reading ಸರ್ಕಾರಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು!