ದರ್ಶನ್‌ ಕೇಸ್‌ ಮುಚ್ಚಿಹಾಕುವ ಪ್ರಯತ್ನ!?.. DCM ಡಿಕೆಶಿ ಹೇಳಿದ್ದೇನು!?

ಬೆಂಗಳೂರು:- ದರ್ಶನ್‌ ಕೇಸ್‌ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತಾ? ಎಂಬ ವಿಚಾರವಾಗಿ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್.. ಅಪ್ಪನ ಬಗ್ಗೆ ಮಗ ಭಾವುಕ ಪೋಸ್ಟ್.. ಆರೋಪಿ ನಟ ದರ್ಶನ್ ಇರಿಸಿರುವ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮನ್ನು ಜೈಲಿನ ಅನುಭವವನ್ನು ಹೇಳಿಕೊಂಡಿದ್ದಾರೆ. ನನ್ನನ್ನೂ ಸ್ಟೇಷನ್‌ಗೆ, ಕೊರ್ಟ್‌ಗೆ ಕರೆದುಕೊಂಡು ಹೋಗಬೇಕಾದ್ರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು ಅಂತ ಹಳೆಯ ನೆನಪೊಂದನ್ನು ಮೆಲುಕು ಹಾಕಿದ್ದಾರೆ. ಸಭೆಯಲ್ಲಿ ಕಂದಾಯ ಸಚಿವ … Continue reading ದರ್ಶನ್‌ ಕೇಸ್‌ ಮುಚ್ಚಿಹಾಕುವ ಪ್ರಯತ್ನ!?.. DCM ಡಿಕೆಶಿ ಹೇಳಿದ್ದೇನು!?