Breaking: ಊರು ಬಿಟ್ಟು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ…!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಊರು ಬಿಟ್ಟು ಬಂದವರಿಗೆ ಕಿರುಕುಳ ನೀಡಿದ ಆಟೋ ಚಾಲಕನ ಮೇಲೆ ಯುವಕ ಹಲ್ಲೆ ಮಾಡಿರುವ ಘಟನೆ ಜರುಗಿದೆ. ಇಂದಿನಿಂದ ಜೂ.10 ರವರೆಗೆ ಲಾಲ್‌ಬಾಗ್‌ ಮಾವಿನ ಮೇಳ! ಮಹಮ್ಮದ್ ಅನ್ಸರ್ ಹಲ್ಲೆ ಮಾಡಿದ ಯುವಕ ಎಂದು ತಿಳಿದು ಬಂದಿದೆ. ಊರು ಬಿಟ್ಟು ಬಂದವರ ಪಾಲಿಗೆ ಆಟೋ ಚಾಲಕ ಯಮನಾಗಿದ್ದು, ಆತನ ಕೈಯಿಂದ ಯುವಕ ಮತ್ತು ಯುವತಿ ತಪ್ಪಿಸಿಕೊಂಡಿದ್ದೆ ರೋಚಕ ಎನ್ನಲಾಗಿದೆ. ಯುವತಿ ತ್ರಿಷಾ, ಕೇರಳ ಮೂಲದ ಯುವಕ … Continue reading Breaking: ಊರು ಬಿಟ್ಟು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ…!