ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಮುಖ್ಯ ಅತಿಥಿಯಾಗಿ ಬರುತ್ತಾರೆ: ಸಚಿವ ಎಚ್ ಕೆ ಪಾಟೀಲ್‌

ಗದಗ: ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಮುಖ್ಯ ಅಥಿತಿಯಾಗಿ ಬರುತ್ತಾರೆ ಎಂದು ಗದಗ ನಲ್ಲಿ ಪ್ರವಾಸೋದ್ಯಮ ಮತ್ತು ಕಾನೂನು ಸಚಿವ ಎಚ್ ಕೆ ಪಾಟೀಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಈ ಬಾರಿ ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ಮಾಡ್ತೀವಿ. ಮೈಸೂರಿನ ಗತ ವೈಭವವನ್ನು ಪ್ರವಾಸಿಗರು ಅನುಭವಿಸುವಂತೆ ಮಾಡಲು ನಿರ್ಧಾರ ಮಾಡಿದ್ದು, ಉದ್ಘಾಟಕರಾಗಿ ಯಾರನ್ನ ಕರೆಯಬೇಕು ಎಂಬುದರ ಬಗ್ಗೆ ಎರಡು ಮೂರು ಹೆಸರು ಪ್ರಸ್ತಾಪ ಇದೆ. ಮುಖ್ಯಮಂತ್ರಿಗಳಿಗೆ ಅಧಿಕಾರ ಕೊಟ್ಟಿದ್ದೇವೆ ಆದ್ದರಿಂದ ಅವರೇ ಉದ್ಘಾಟಕರ ಹೆಸರು ತಿಳಿಸುತ್ತಾರೆ. … Continue reading ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಮುಖ್ಯ ಅತಿಥಿಯಾಗಿ ಬರುತ್ತಾರೆ: ಸಚಿವ ಎಚ್ ಕೆ ಪಾಟೀಲ್‌