ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ಅಭಿವೃದ್ಧಿಗೆ ಪೂರಕ: ಬೆಲ್ಲದ್!

ಹುಬ್ಬಳ್ಳಿ :ಮಧ್ಯ ಕರ್ನಾಟಕ ಭಾಗವಾಗಿರುವ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಣಗೊಂಡಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಪೂರಕವಾಗಿರುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು. ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲು: ಭಾರತೀಯ ಆಟಗಾರರನ್ನು ಅಣಕಿಸಿದ ವಿದೇಶಿ ಕ್ರಿಕೆಟಿಗ! ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ನಗರದ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರಿನಿಂದ 60 ಕಿಮೀ ದೂರದಲ್ಲಿ ಚಿತ್ರದುರ್ಗ ಇದೆ. ಹೀಗಾಗಿ, ಬೆಂಗಳೂರಿನಿಂದ ಚಿತ್ರದುರ್ಗದವರೆಗೆ ಕೈಗಾರಿಕೆಗಳು ಸ್ಥಾಪನೆಗೊಂಡರೆ ಈ ಭಾಗಕ್ಕೂ … Continue reading ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ಅಭಿವೃದ್ಧಿಗೆ ಪೂರಕ: ಬೆಲ್ಲದ್!