Hassan: ಹಾಸನಾಂಬಾ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ಹಾಸನ:- ನಿನ್ನೆಯಿಂದ ಹಾಸನಾಂಬಾ ಸನ್ನಿಧಿಗೆ ಭಕ್ತರ ದಂಡೇ ಹರಿದು ಬಂದಿದೆ. ದಲಿತ ದೌರ್ಜನ್ಯ ಕೇಸ್: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್, 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ! ಗರ್ಭಗುಡಿ ಬಾಗಿಲನ್ನು ತೆರೆಯುತ್ತಿದ್ದಂತೆಯೇ ಭಕ್ತರು ಹಾಗೂ ಸಾರ್ವಜನಿಕರು, ಹಾಸನಾಂಬೆಗೆ ಉಘೇ ಉಘೇ ಎಂದು ಘೋಷಣೆ ಕೂಗಿ ಭಕ್ತಿಭಾವ ಮೆರೆದರು. ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿ ತಂದು ಗರ್ಭಗುಡಿ ಬಾಗಿಲ ಎದುರು ವಿಶೇಷ ಪೂಜೆ ನೆರವೇರಿಸಿದ ಅರ್ಚಕ ವೃಂದ, ನಂತರ ನಿಗದಿತ ಮುಹೂರ್ತದ ಸಮಯದಲ್ಲಿ ಬಾಗಿಲು ತೆರೆದು ದರ್ಶನಕ್ಕೆ ಅವಕಾಶ ನೀಡಿದರು. ಮೊದಲ … Continue reading Hassan: ಹಾಸನಾಂಬಾ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ