RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ… ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

ರಾಮನಗರ:- ರಾಮನಗರ ಆರ್ ಟಿಓ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್​ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Bengaluru: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂಗೆ ಮತ್ತಿಬ್ಬರು ಬಲಿ..! ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ರಾಮನಗರ RTO ಅಧಿಕಾರಿ ಶಿವಕುಮಾರ್, ಎಸ್​ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. … Continue reading RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ… ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!