RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ… ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!
ರಾಮನಗರ:- ರಾಮನಗರ ಆರ್ ಟಿಓ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Bengaluru: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂಗೆ ಮತ್ತಿಬ್ಬರು ಬಲಿ..! ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ರಾಮನಗರ RTO ಅಧಿಕಾರಿ ಶಿವಕುಮಾರ್, ಎಸ್ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. … Continue reading RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ… ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!
Copy and paste this URL into your WordPress site to embed
Copy and paste this code into your site to embed