Murder Case:- ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ..!

ಹಾವೇರಿ:- ಜಿಲ್ಲೆಯ ಹಾನಗಲ್ ತಾಲೂಕಿನ ಶಿವಪುರದಲ್ಲಿ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ ಘಟನೆ ಜರುಗಿದೆ. 39 ನಿಮಿಷಗಳಲ್ಲಿ 108 ಸೂರ್ಯ ನಮಸ್ಕಾರ.. ಗಿನ್ನಿಸ್ ದಾಖಲೆ ಮಾಡಿದ ಶ್ರೀ ಲಕ್ಷ್ಮೀ ಸೂಪರ್ ಸ್ಪೇಷಲಿಟಿ ಆಸ್ಪತ್ರೆ ! ಪತಿ-ಪತ್ನಿ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಾಗವ್ವ (58) ಪತಿಯಿಂದಲೇ ಕೊಲೆಯಾದವರು ಎನ್ನಲಾಗಿದೆ. ಶೇಖಪ್ಪ (60) ಪತ್ನಿಯನ್ನೇ ಕೊಂದ ಆರೋಪಿಯಾಗಿದ್ದಾರೆ. ಕಳೆದ ರಾತ್ರಿ ನಾಗವ್ವ ಹಾಗೂ ಶೇಖಪ್ಪ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು ಸಿಟ್ಟಿನಲ್ಲಿ ಶೇಖಪ್ಪ ಮನೆಯಲ್ಲಿದ್ದ … Continue reading Murder Case:- ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ..!