Road Accident: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ದುರ್ಮರಣ!
ಶ್ರೀನಿವಾಸಪುರ:– ತಾಲೂಕಿನ ಕಮತಂಪಲ್ಲಿ ಕ್ರಾಸ್ ಬಳಿ ಕಡಪ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡಿದೆ. ಮುಸ್ಲಿಂ ಸಮುದಾಯ ಟೀಕಿಸಿ ಪೋಸ್ಟ್: ಬಿಜೆಪಿ ಮುಖಂಡ ಸೇರಿ ಇಬ್ಬರ ಅರೆಸ್ಟ್ ! ಗಾಂಡ್ಲಹಳ್ಳಿ ಗ್ರಾಮದ ನಾರಾಯಣಸ್ವಾಮಿ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ಮುಂದುವರಿದಿದೆ.
Copy and paste this URL into your WordPress site to embed
Copy and paste this code into your site to embed