ಗದಗ ಪೊಲೀಸರ ಕಾರ್ಯಾಚರಣೆ: ಅಂತರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಅಂದರ್!

ಗದಗ:- ಗದಗ ಪೊಲೀಸರು ಕಾರ್ಯಚರಣೆ ಮಾಡಿ ಅಂತರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವನಾಥ್‌ಗೆ ಮತಿಭ್ರಮಣೆ ಆಗಿದೆ: ಬೈರತಿ ಸುರೇಶ್ ಲೇವಡಿ! ಈ ಬಾಲಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಈ ಸಂಬಂಧ ದೂರು ದಾಖಲಿಸಿ ತನಿಖೆಗಿಳಿದ ಪೊಲೀಸರು, ಅಪ್ರಾಪ್ತ ಬಾಲಕನನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಆತನಿಂದ ಅಂದಾಜು 4 ಲಕ್ಷ 40 ಸಾವಿರ ಮೌಲ್ಯದ 12 ಬೈಕ್ ಹಾಗೂ ಸ್ಕೂಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಘಟನೆ … Continue reading ಗದಗ ಪೊಲೀಸರ ಕಾರ್ಯಾಚರಣೆ: ಅಂತರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಅಂದರ್!