Udupi: ದೇವರ ಹಣ ಕದ್ದು ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳ ಅಂದರ್!
ಉಡುಪಿ:– ದೇವರ ಹಣ ಕದ್ದು ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳನನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಲಾಗಿದೆ. ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿತ್ತು. ಕಳ್ಳತನ ನಡೆದ ಮರುದಿನ ಅಂದರೆ ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಕಳ್ಳನ ಪತ್ತೆಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದರು. ದೈವದ ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ? ಎಂದು ಭಕ್ತರು ದೈವಕ್ಕೆ ಪ್ರಶ್ನಿಸಿದ್ದರು. … Continue reading Udupi: ದೇವರ ಹಣ ಕದ್ದು ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳ ಅಂದರ್!
Copy and paste this URL into your WordPress site to embed
Copy and paste this code into your site to embed