ಆಂಧ್ರ DCM ಪವನ್ ಕಲ್ಯಾಣ್ ಹತ್ಯೆಗ ಸ್ಕೆಚ್! : ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ ರವಾನೆ!

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಆಗಿರುವ ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಸಂದೇಶ ಬಂದಿದೆ. ಅವರ ಪ್ರಾಣಕ್ಕೆ ಅಪಾಯ ಇದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪವನ್​ ಕಲ್ಯಾಣ್​ ಅವರಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಪವನ್ ಕಲ್ಯಾಣ್​ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಶಿವಮೊಗ್ಗ: ಪೊಲೀಸರ ಸಮಯ ಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ! ಜನಸೇನಾ ಪಕ್ಷದ ಮೂಲಕ ಪವನ್​ ಕಲ್ಯಾಣ್​ ಅವರಿಗೆ ಈ ವರ್ಷ … Continue reading ಆಂಧ್ರ DCM ಪವನ್ ಕಲ್ಯಾಣ್ ಹತ್ಯೆಗ ಸ್ಕೆಚ್! : ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ ರವಾನೆ!