ಕರ್ನಾಟಕಕ್ಕೆ ಆಂಧ್ರ ಮಾಡೆಲ್: SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಫೇಲ್ ಆದ್ರೂ ಮುಂದಿನ ತರಗತಿಗೆ ಹೋಗ್ಬಹುದು!

ಬೆಂಗಳೂರು:- ಎಸ್​ಎಸ್​ಎಲ್​​ಸಿ , ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಆಂಧ್ರದ ಮಾಡೆಲ್ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. Bengaluru: ರಾಜಧಾನಿಯಲ್ಲಿ ಹೆಚ್ಚಾಯ್ತು ನಾಯಿಗಳ ಕಾಟ: ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ, ಕಂಗಾಲಾದ ಜನ! ಫೇಲಾದ ವಿದ್ಯಾರ್ಥಿಗಳಿಗೆ ಕಳೆದ ವರ್ಷದಿಂದ ಮೂರು ಮೂರು ಸಲ ಪರೀಕ್ಷೆ ಬರೆಯುವ ಅವಕಾಶ ಶಿಕ್ಷಣ ಇಲಾಖೆ ಕಲ್ಪಿಸಿ ಕೊಟ್ಟಿತ್ತು. ಇಷ್ಟಾದರೂ ಫಲಿತಾಂಶದಲ್ಲಿ ಅಂತಹ ವ್ಯತ್ಯಯ ಏನು ಕಂಡು ಬಂದಿಲ್ಲ. ಇದೇ ಕಾರಣಕ್ಕೆ ಮಕ್ಕಳು ಶಿಕ್ಷಣದಿಂದ ದೂರ ಇರಬಾರದು ಎಂದು ರಾಜ್ಯ ಶಿಕ್ಷಣ ಇಲಾಖೆ … Continue reading ಕರ್ನಾಟಕಕ್ಕೆ ಆಂಧ್ರ ಮಾಡೆಲ್: SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಫೇಲ್ ಆದ್ರೂ ಮುಂದಿನ ತರಗತಿಗೆ ಹೋಗ್ಬಹುದು!