Kolara: ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್,ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರು ಒತ್ತಾಯ!

ಕೋಲಾರ : ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಜೊತೆಗೆ ಮೊಟ್ಟೆ, ಗ್ಯಾಸ್, ಬಾಡಿಗೆ ಹಣವನ್ನು ನಿಗದಿತ ಸಮಯಕ್ಕೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ: ಕಾರಣ ಇಲ್ಲಿದೆ! ನಗರದ ಪಾಲಸಂದ್ರಲೇಔಟ್ ಕಛೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯ ನಂತರ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ ಸರಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನಗೊಳಿಸಲು … Continue reading Kolara: ನಿಗದಿತ ಸಮಯಕ್ಕೆ ಮೊಟ್ಟೆ, ಗ್ಯಾಸ್,ಬಾಡಿಗೆ ಹಣ ಬಿಡುಗಡೆಗೆ ಅಂಗನವಾಡಿ ನೌಕರರು ಒತ್ತಾಯ!