ತಿರುಪತಿ ಲಡ್ಡು ಪ್ರಾಣಿಗಳ ಕೊಬ್ಬು ಬಳಕೆ: ಬೆಂಗಳೂರಿನ TTDಯಲ್ಲಿ ಅರ್ಚಕರಿಂದ ಸಂಪ್ರೋಕ್ಷಣೆ ಮಾಡಿ ಶುದ್ಧೀಕರಣ

ಬೆಂಗಳೂರು: ತಿರುಪತಿ ಲಡ್ಡು (Tirupati Laddu) ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅರ್ಚಕರು ಸಂಪ್ರೋಕ್ಷಣೆ ಮಾಡಿ ಶುದ್ಧೀಕರಣ ಮಾಡಿದರು. ಆಗಮಶಾಸ್ತ್ರದಂತೆ ಶುದ್ಧಿಕಾರ್ಯ (Ritualistic Cleansing) ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಲಡ್ಡು ವಿವಾದ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಇಂದು ಭಕ್ತರಿಗಿಲ್ಲ ದರ್ಶನ! ಬೆಳಗ್ಗೆ 10:30 ರಿಂದ ಆರಂಭವಾಗಿರುವ ಶುದ್ಧಿಕಾರ್ಯ ಸಂಜೆ 4:30ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಸಂಜೆ 6:30ರ ಬಳಿಕ ಭಕ್ತರು ಎಂದಿನಂತೆ ದೇವರ ದರ್ಶನ ಪಡೆಯಬಹುದಾಗಿದೆ. … Continue reading ತಿರುಪತಿ ಲಡ್ಡು ಪ್ರಾಣಿಗಳ ಕೊಬ್ಬು ಬಳಕೆ: ಬೆಂಗಳೂರಿನ TTDಯಲ್ಲಿ ಅರ್ಚಕರಿಂದ ಸಂಪ್ರೋಕ್ಷಣೆ ಮಾಡಿ ಶುದ್ಧೀಕರಣ