Hubballi:ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಯುವತಿಯ ಕೊಲೆ ಪ್ರಕರಣ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನವಾಗಿದೆ‌ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಆರೋಪಿಸಿದರು. ಬೇಸಿಗೆಯಲ್ಲಿ ಮನೆಯಲ್ಲೇ ಮಾಡಿ ಮಾವಿನ ಲಸ್ಸಿ.. ಇಲ್ಲಿದೆ ರೆಸಿಪಿ..! ಈ ಕುರಿತು ಹೇಳಿಕೆ ನೀಡಿರುವ ಅವರು, ಕೆಲ ದಿನಗಗಳ ಹಿಂದಷ್ಟೇ ನಗರದ ನೇಹಾ ಹಿರೇಮಠರ ಭೀಕರ ಹತ್ಯೆ ಪ್ರಕರಣ ನಡೆದಿತ್ತು. ಇದೀಗ … Continue reading Hubballi:ಅಂಜಲಿ ಕೊಲೆ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ:ಅರವಿಂದ ಬೆಲ್ಲದ