Annabhagya Scheme: ಅನ್ನಭಾಗ್ಯ ಅಕ್ಕಿ ಬದಲು ಹಣ ಯೋಜನೆ ಕ್ಯಾನ್ಸಲ್: ಮತ್ತೇನು ಸಿಗಲಿದೆ?

ಬೆಂಗಳೂರು: ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಲು ಸರ್ಕಾರ ಚಿಂತನೆ ನಡೆಸಿದೆ. BPL ಕಾರ್ಡ್ ದಾರರಿಗೆ ಗುಡ್‌ ನ್ಯೂಸ್: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೇ ಕೇವಲ 5 ಕೆಜಿ ಅಕ್ಕಿಯನ್ನು … Continue reading Annabhagya Scheme: ಅನ್ನಭಾಗ್ಯ ಅಕ್ಕಿ ಬದಲು ಹಣ ಯೋಜನೆ ಕ್ಯಾನ್ಸಲ್: ಮತ್ತೇನು ಸಿಗಲಿದೆ?