MUDA Scam: ಸಿಎಂ ವಿರುದ್ಧ ಮತ್ತೊಂದು ಆರೋಪ: ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ  ಸಂಕಷ್ಟ ನಿಲ್ಲುವಂತೆ ಕಾಣ್ತಿಲ್ಲ. ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ಈ ಯೋಜನೆಯ ಫಲಾನುಭವಿಯಾಗಲು ಈ ದಾಖಲೆ ಕಡ್ಡಾಯ ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ. ಪ್ರಾಧಿಕಾರದ … Continue reading MUDA Scam: ಸಿಎಂ ವಿರುದ್ಧ ಮತ್ತೊಂದು ಆರೋಪ: ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಕೆ