ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಬಿರುಕು! ಆತಂಕದಲ್ಲಿ ಜನ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಬಿರುಕು ಬಿಟ್ಟಿದ್ದು, ಜನತೆ ಆತಂಕದಲ್ಲಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಎರಡು ದಿನಗಳ ಹಿಂದೆಯಷ್ಟೇ ಬಾಬುಸಾಪಾಳ್ಯದ ಕಟ್ಟಡವೊಂದು ಬುಡಮೇಲಾಗಿ ಉರುಳಿತ್ತು. ಇದೀಗ ನಿರ್ಮಾಣ ಹಂತದಲ್ಲಿರುವ 6 ಅಂತಸ್ತಿನ ಕಟ್ಟಡ ಬಿರುಕು ಬಿಟ್ಟಿದ್ದು, ಕೊಂಚ ವಾಲಿದಂತೆ ಕಾಣುತ್ತಿದೆ. ಪುಟ್ಟಪ್ಪ ಎಂಬುವರಿಗೆ ಈ ಕಟ್ಟಡ ಸೇರಿದ್ದು, ಈಗಾಗಲೇ ಕಟ್ಟಡ ತೆರವಿಗಾಗಿ ಬಿಬಿಎಂಪಿ ಅಧಿಕಾರಿಗಳಿಂದ ಸೂಚನೆಯನ್ನು ನೀಡಲಾಗಿದೆ. ನಿಖಿಲ್ ಗೆಲುವು ನಿಶ್ಚಿತ, ಬೇರೆಯವರ ಬಗ್ಗೆ ಮಾತನಾಡಲು ಇಷ್ಟ ಪಡಲ್ಲ: ಯಡಿಯೂರಪ್ಪ! ನಂಜಪ್ಪ ವಾರ್ಡ್ನ … Continue reading ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಬಿರುಕು! ಆತಂಕದಲ್ಲಿ ಜನ!