ಬೆಂಗಳೂರು ಗ್ರಾಮಾಂತರದಿಂದ ತಮ್ಮ ಹೆಸರಿನ ಮತ್ತೋರ್ವ ಅಭ್ಯರ್ಥಿ ಸ್ಪರ್ಧೆ ವಿಚಾರ – ಡಾ. ಸಿ ಎನ್ ಮಂಜುನಾಥ್ ಹೇಳಿದ್ದೇನು!?

ರಾಮನಗರ:- ತಮ್ಮ ಹೆಸರಿನ ಮತ್ತೋರ್ವ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಬಗ್ಗೆ ಡಾ ಸಿ.ಎನ್ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ, ಅವರೇನು ವೈದ್ಯರಲ್ಲ. ಇರಲಿ,‌ ನಾನು ಯಾರ ಬಗ್ಗೆಯೂ ವಿರೋಧವಾಗಿ ಮಾತನಾಡಲ್ಲ ಎಂದಿದ್ದಾರೆ. ಅದಿತಿ ರಾವ್ ಕೈ ಹಿಡಿಯಲಿರೋ ಸಿದ್ದಾರ್ಥ್ ಮೊದಲ ಮದುವೆ ಗೌಪ್ಯವಾಗಿ ಇಟ್ಟಿದ್ದೇಕೆ? ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಮಾತನಾಡಿ ‘ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ, ಇತರರ ಸ್ಪರ್ಧೆ ಬಗ್ಗೆ ಚಿಂತೆ ಬೇಡ. … Continue reading ಬೆಂಗಳೂರು ಗ್ರಾಮಾಂತರದಿಂದ ತಮ್ಮ ಹೆಸರಿನ ಮತ್ತೋರ್ವ ಅಭ್ಯರ್ಥಿ ಸ್ಪರ್ಧೆ ವಿಚಾರ – ಡಾ. ಸಿ ಎನ್ ಮಂಜುನಾಥ್ ಹೇಳಿದ್ದೇನು!?