ಚಾಮರಾಜನಗರ: “ಕೈ” ಅಭ್ಯರ್ಥಿ ಸುನೀಲ್ ಬೋಸ್ ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ!
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಡಾ.ಹೆಚ್.ಸಿ ಮಹೇವಪ್ಪ ಪುತ್ರ ಸುನೀಲ್ ಬೋಸ್ ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಪ್ರಮುಖ ಮಾಹಿತಿ ಮರೆಮಾಚಿರುವ ಆರೋಪ ಕೇಳಿ ಬಂದಿದೆ. ನಾಮಪತ್ರ ತಿರಸ್ಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ. ವೈವಾಹಿಕ ಜೀವನದ ಬಗ್ಗೆ ಮರೆಮಾಚಿರುವ ಆರೋಪ ಕೇಳಿ ಬಂದಿದೆ. ರಾಮನಗರಕ್ಕೆ ಶಿವಕುಮಾರ್ ಕೊಡುಗೆ ಏನು? ಎಂಬ HDK ಪ್ರಶ್ನೆಗೆ ಡಿಕೆಶಿ ಟಕ್ಕರ್! ಪ್ರಮಾಣ ಪತ್ರದಲ್ಲಿ … Continue reading ಚಾಮರಾಜನಗರ: “ಕೈ” ಅಭ್ಯರ್ಥಿ ಸುನೀಲ್ ಬೋಸ್ ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ!
Copy and paste this URL into your WordPress site to embed
Copy and paste this code into your site to embed