Muda Scam: CM ಸಿದ್ದು ವಿರುದ್ಧ ಕೇಳಿಬಂತು ಮತ್ತೊಂದು ಗಂಭೀರ ಆರೋಪ; ಏನದು ಗೊತ್ತಾ!?
ಬೆಂಗಳೂರು:– ಮುಡಾ ಕೇಸ್ ಗೆ ಸಂಬಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಕುಮಾರಸ್ವಾಮಿ ಅರೆಸ್ಟ್ ಮಾಡೋಕೆ ಒಬ್ಬ ಕಾನ್ಟೇಬಲ್ ಸಾಕು: HDK ಗೆ ಸಿದ್ದರಾಮಯ್ಯ ಟಾಂಗ್! ಮುಡಾದ ಮೂಲ ದಾಖಲೆಗಳಿರುವ ಬಗ್ಗೆ ಆರ್ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಆರ್ಟಿಐನಲ್ಲಿ ದಾಖಲೆ ಕೇಳಿದ್ದೆ ಆದರೆ, ಮುಡಾ ಕಚೇರಿ ಕೊಟ್ಟಿಲ್ಲ. ಬದಲಿಗೆ ಆ ದಾಖಲೆಗಳನ್ನ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಸಿದ್ದರಾಮಯ್ಯರಿಗೆ ಆ ದಾಖಲೆಗಳು ಹೇಗೆ ಸಿಕ್ಕವು ಎಂದು ಪ್ರಶ್ನಿಸಿದ್ದಾರೆ. … Continue reading Muda Scam: CM ಸಿದ್ದು ವಿರುದ್ಧ ಕೇಳಿಬಂತು ಮತ್ತೊಂದು ಗಂಭೀರ ಆರೋಪ; ಏನದು ಗೊತ್ತಾ!?
Copy and paste this URL into your WordPress site to embed
Copy and paste this code into your site to embed