ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೊಂದು ಶಾಕ್..ದಾಖಲಾಯ್ತು ಕಿಡ್ನಾಪ್ ಕೇಸ್..!

ಮೈಸೂರು:– ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು ಮಾಡಲಾಗಿದೆ. ಯುವಜನಾಂಗಕ್ಕೆ ಮೋದಿ ನಾಯಕತ್ವದ ಮೇಲೆ ಅಪಾರ ನಂಬಿಕೆ : ಕೆ ಅಣ್ಣಾಮಲೈ! ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ರೇವಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭವಾನಿ … Continue reading ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೊಂದು ಶಾಕ್..ದಾಖಲಾಯ್ತು ಕಿಡ್ನಾಪ್ ಕೇಸ್..!