ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕ್: ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ!

ತಿರುಪತಿ ದೇವಸ್ಥಾನದ ಪ್ರಸಾದವಾದ ಲಾಡುಗಳಿಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿ ಜನರು ಆತಂಕಗೊಂಡಿರುವ ಬೆನ್ನಲ್ಲೇತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ. ಗೊಲ್ಲಗುಡೆಂ ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು … Continue reading ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕ್: ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ!