ರಾಜಧಾನಿಯಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿ: ಸವಾರ ದುರ್ಮರಣ!

ಬೆಂಗಳೂರು:- ಬೆಂಗಳೂರಿನಲ್ಲಿ ಬಿಎಮ್​ಟಿಸಿ ಬಸ್​​ನಿಂದ ಹಲವಾರು ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿಯಂತಾಗಿದೆ. ಈ ಹಿಂದೆ ಕೂಡ ಬಸ್​​ನಿಂದಾಗಿ ಸಾವನ್ನಪ್ಪಿದ್ದಾರೆ. ಅದೇ ರೀತಿಯ ಇನ್ನೊಂದು ಘಟನೆ ನಡೆದಿದೆ ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದ್ದೆ ಎಂಬ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಿದ್ದರಾಮಯ್ಯ! ನಗರದ ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಬಳಿ ಬಿಎಂಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್‌ ಹಿಂಬದಿಯಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ … Continue reading ರಾಜಧಾನಿಯಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿ: ಸವಾರ ದುರ್ಮರಣ!