ಮೈಸೂರಿನಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಕಾಂಗ್ರೆಸ್​ನತ್ತ ಮುಖ ಮಾಡಿದ ಕೋಟೆ ಶಿವಣ್ಣ !

ಮೈಸೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಪ್ತರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಇದರ ಭಾಗವಾಗಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಹೌದು..ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ – ಕಂಡಕ್ಟರ್ ಹೇಳಿದ್ದೇನು!? ಕೋಟೆ ಶಿವಣ್ಣ ಅವರು ನಾಳೆ(ಮಾರ್ಚ್ 27) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ … Continue reading ಮೈಸೂರಿನಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಕಾಂಗ್ರೆಸ್​ನತ್ತ ಮುಖ ಮಾಡಿದ ಕೋಟೆ ಶಿವಣ್ಣ !