ಹಾವು ಕಡಿತ ಹಾಗೂ ಸಾವಿನ ಪ್ರಮಾಣ ಹೆಚ್ಚಳ.. ಬೆಂಗಳೂರಿನಲ್ಲಿ ಆ್ಯಂಟಿ ಸ್ನೇಕ್‌ ವೀನೋಮ್ ಔಷಧ ಘಟಕ ಸ್ಥಾಪನೆಗೆ ಚಿಂತನೆ !

ಬೆಂಗಳೂರು:- ಇತ್ತೀಚಿನ ದಿನಗಳಲ್ಲಿ ಹಾವು ಕಡಿತ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಆ್ಯಂಟಿ ಸ್ನೇಕ್‌ ವೀನೋಮ್ ಔಷಧ ಘಟಕ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ. DC v/s LSG: ರಾಹುಲ್ ಔಟ್ ಆದ ಬಳಿಕ ಎಲ್​ಎಸ್​ಜಿ ಮಾಲೀಕನಿಂದ ಕೆಟ್ಟ ರಿಯಾಕ್ಷನ್..! ರಾಜ್ಯದಲ್ಲಿ ಕಳೆದ ನಾಲ್ಕು ವರ್ಷದಿಂದ ಹಾವು ಕಡಿತ ಹಾಗೂ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಆರೋಗ್ಯ ಇಲಾಖೆ ಇದೀಗ ಈ ಬಗ್ಗೆ ತೀವ್ರ ನಿಗಾವಹಿಸಿದೆ. ಐಐಎಸ್​ಸಿ ಸಹಯೋಗದೊಂದಿಗೆ ಆರೋಗ್ಯ ಇಲಾಖೆ ಅಧ್ಯಯನಕ್ಕೆ ಮುಂದಾಗಿದ್ದಲ್ಲದೆ, ಬೆಂಗಳೂರಿನಲ್ಲಿ ಆ್ಯಂಟಿ … Continue reading ಹಾವು ಕಡಿತ ಹಾಗೂ ಸಾವಿನ ಪ್ರಮಾಣ ಹೆಚ್ಚಳ.. ಬೆಂಗಳೂರಿನಲ್ಲಿ ಆ್ಯಂಟಿ ಸ್ನೇಕ್‌ ವೀನೋಮ್ ಔಷಧ ಘಟಕ ಸ್ಥಾಪನೆಗೆ ಚಿಂತನೆ !