Hubballi: ವಿವಿಧ ಸೌಲಭ್ಯಕ್ಕೆ ಒತ್ತಾಯಿಸಿ ರೈಲ್ವೆ ರಾಜ್ಯ ಸಚಿವ ಸೋಮಣ್ಣಗೆ ಮನವಿ!

ಹುಬ್ಬಳ್ಳಿ : ಹುಬ್ಬಳ್ಳಿ-ಅಂಕೋಲಾ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ನೇತೃತ್ವದ ನಿಯೋಗ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಿತು. ಪಾಕಿಸ್ತಾನ ಒಂದು ರೀತಿ ಕ್ಯಾನ್ಸರ್ ಇದ್ದ ಹಾಗೆ, ಅದಕ್ಕೆ ಚಿಕಿತ್ಸೆ ಕೊಡಲೇಬೇಕು: ಯೋಗಿ ಆದಿತ್ಯನಾಥ್! ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 2000ನೇ ಇಸ್ವಿಯಲ್ಲಿ ಹುಬ್ಬಳ್ಳಿ-ಅಂಕೋಕಾ ರೈಲು ಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ … Continue reading Hubballi: ವಿವಿಧ ಸೌಲಭ್ಯಕ್ಕೆ ಒತ್ತಾಯಿಸಿ ರೈಲ್ವೆ ರಾಜ್ಯ ಸಚಿವ ಸೋಮಣ್ಣಗೆ ಮನವಿ!