Hubballi: ಪರಿಶಿಷ್ಟರಿಗೆ ರಕ್ಷಣೆ ಒದಗಿಸಲು ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ!

ಹುಬ್ಬಳ್ಳಿ:- ಪರಿಶಿಷ್ಟರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆದು, ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಹಸಿರು ಮಾರ್ಗದಲ್ಲಿ ರೈಲು ಸಂಚಾರ ಬಂದ್: ಮೆಟ್ರೋ ಇಲ್ಲದೇ ಜನರ ಪರದಾಟ; ದುಪ್ಪಟ್ಟು ಹಣ ಪೀಕುತ್ತಿರುವ ಆಟೋ, ಕ್ಯಾಬ್ ಚಾಲಕರು! ಈಚೆಗೆ ಪರಿಶಿಷ್ಟರ ಮೇಲೆ ಶೋಷಣೆ, ಅಸ್ಪೃಶ್ಯ ಆಚರಣೆಗಳು ಹೆಚ್ಚುತ್ತಿವೆ. ಧಾರವಾಡ ಜಿಲ್ಲೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಬೇಗೂರ ಗ್ರಾಮದ ಪರಿಶಿಷ್ಟ ಜಾತಿಯ ವಿರೂಪಾಕ್ಷಪ್ಪ ಹರಿಜನ ಅವರು ಮೇಲ್ತಾತಿ ಅವರ ಮನೆ … Continue reading Hubballi: ಪರಿಶಿಷ್ಟರಿಗೆ ರಕ್ಷಣೆ ಒದಗಿಸಲು ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ!