Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಡಿತರ ಚೀಟಿ (Ration Card) ಪ್ರಾಮುಖ್ಯತೆ ಹೆಚ್ಚಾಗಿದೆ. ಇನ್ನು ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮಾರ್ಚ್ 31ರೊಳಗಡೆ ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದಲೇ ನೀವು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ … Continue reading Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
Copy and paste this URL into your WordPress site to embed
Copy and paste this code into your site to embed