ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ!
ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಮತಿನ್ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!? ಕೇಸ್ನಲ್ಲಿ ಬಿಜೆಪಿ ಕಾರ್ಯಕರ್ತರ … Continue reading ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ!
Copy and paste this URL into your WordPress site to embed
Copy and paste this code into your site to embed