ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ!

ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್​ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್​ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!? ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತರ … Continue reading ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ!