ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಶಾಸಕ ಸಿದ್ದು ಸವದಿ ನಡುವೆ ಕೆಡಿಪಿ ಸಭೆಯಲ್ಲಿ ವಾಗ್ವಾದ..!

ಬಾಗಲಕೋಟ :- ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹಾಗೂ ತೇರದಾಳ‌ ಶಾಸಕ ಸಿದ್ದು ಸವದಿ ನಡುವೆ ವಾಗ್ವಾದ ನಡೆದಿದೆ. ಗೋಬಿ ಮಂಚೂರಿಯಲ್ಲಿ ಹುಳ ಪತ್ತೆ… ಹೋಟೆಲ್ ಸಿಬ್ಬಂದಿ ವಿರುದ್ಧ ಗ್ರಾಹಕರು ಆಕ್ರೋಶ! ಬಾಗಲಕೋಟೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ದೃಶ್ಯ ಕಂಡು ಬಂದಿದೆ. ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಚರ್ಚೆ ವೇಳೆ ವಾಗ್ವಾದ ನಡೆದಿದೆ. ನನ್ನ ಕ್ಷೇತ್ರದಲ್ಲಿ ಲೋಕೋಪಯೋಗಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿ ಆಗಿರೋದಕ್ಕೆ ಬಿಲ್ ಆಗ್ತಿಲ್ಲ ಎಂದು ಜೋರು ಧ್ವನಿಯಲ್ಲಿ ಸಿದ್ದು ಸವದಿ … Continue reading ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಶಾಸಕ ಸಿದ್ದು ಸವದಿ ನಡುವೆ ಕೆಡಿಪಿ ಸಭೆಯಲ್ಲಿ ವಾಗ್ವಾದ..!