ಪಾರ್ಕಿಂಗ್​ ವಿಚಾರಕ್ಕೆ ಇಬ್ಬರು ಹಿರಿಯ ವ್ಯಕ್ತಿಗಳ ಮಧ್ಯೆ ಗಲಾಟೆ; ಚಾಕು ಇರಿತ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್​ ವಿಚಾರಕ್ಕೆ ಹಿರಿಯ ವ್ಯಕ್ತಿಗಳಾದ ಗುಣಶೇಖರ್ ಹಾಗೂ ಸದಾಶಿವ ಪೈ ನಡುವೆ ಜಗಳವಾಗಿದ್ದು, ಇದು ತಾರಕಕ್ಕೇರಿ ಸದಾಶಿವ ಪೈಯವರ ಕೈಗೆ ಗುಣಶೇಖರ್ ಚಾಕು ಇರಿದಿದ್ದಾರೆ. Mandya: ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರು ಸಾವು..! ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಲಾಟೆ ಬಳಿಕ ಗುಣಶೇಖರ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.