ಹಣದ ವಿಚಾರಕ್ಕೆ ಗಲಾಟೆ; ಚಾಕುವಿನಿಂದ ಚುಚ್ಚಿ ಸ್ನೇಹಿತನ ಕೊಲೆ..!
ಶಿವಮೊಗ್ಗ:- ಜಿಲ್ಲೆಯ ಸಾಗರ ರಸ್ತೆಯ ಆಯನೂರು ಗೇಟ್ ಬಳಿ ಇರುವ ಸ್ಮಶಾನದಲ್ಲಿ ಹಣದ ವಿಚಾರಕ್ಕೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿ ಸ್ನೇಹಿತನ ಕೊಲೆ ಮಾಡಿದ ಘಟನೆ ಜರುಗಿದೆ. ರಾಜು ನಾಯ್ಕ್ (30) ಮೃತ ರ್ದುದೈವಿ. ರಾಜು ಮತ್ತು ವಿಕ್ರಮ್ ಸ್ನೇಹಿತರಿಬ್ಬರು ಒಟ್ಟಿಗೆ ಕುಳಿತು ಎಣ್ಣೆ ಹೊಡೆದಿದ್ದಾರೆ. ಬಳಿಕ ಸ್ನೇಹಿತರ ನಡುವೆ ಹಣಕಾಸಿನ ವಿಚಾರವಾಗಿ ಕಿರಿಕ್ ಶುರುವಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿದ ಸರ್ಕಾರ…! ರಾಜು ನಾಯ್ಕ್ ಬಳಿ 1800 … Continue reading ಹಣದ ವಿಚಾರಕ್ಕೆ ಗಲಾಟೆ; ಚಾಕುವಿನಿಂದ ಚುಚ್ಚಿ ಸ್ನೇಹಿತನ ಕೊಲೆ..!
Copy and paste this URL into your WordPress site to embed
Copy and paste this code into your site to embed