ಮೇಕೆಗೆ ಮೇವು ಸಿಗಲೆಂದು ಅರಣ್ಯ ಪ್ರದೇಶದ ಒಣಹುಲ್ಲಿಗೆ ಬೆಂಕಿ ಇಟ್ಟವನ ಬಂಧನ
ರಾಮನಗರ : ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿದ್ದಾನೆ. ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶದಲ್ಲಿ ಬೆಂಕಿ ಇಟ್ಟ ಪರಿಣಾಮ 30 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಹೊರನಾಡು ಸಮೀಪದ ಮಾವಿನಹಾಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚು ಸದ್ಯ ಬೆಂಕಿ ಹಾಕಿದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೂಳ್ಯ ಗ್ರಾಮದ ರಾಜಪ್ಪ(42) ಎಂಬುವನು ಬಂಧಿತನಾಗಿದ್ದು, ಈತ ಮೇಕೆಗಳ ಮೇಯಿಸಲು ಹೋಗಿದ್ದಾಗ ಒಣ ಹುಲ್ಲು ಇರೋದನ್ನು … Continue reading ಮೇಕೆಗೆ ಮೇವು ಸಿಗಲೆಂದು ಅರಣ್ಯ ಪ್ರದೇಶದ ಒಣಹುಲ್ಲಿಗೆ ಬೆಂಕಿ ಇಟ್ಟವನ ಬಂಧನ
Copy and paste this URL into your WordPress site to embed
Copy and paste this code into your site to embed