ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಪ್ರಮುಖ ಆರೋಪಿ ಅರೆಸ್ಟ್!

ಬೆಂಗಳೂರು:- ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಪ್ರಮುಖ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ರಾಜ್ಯದಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಬೆಂಗಳೂರಲ್ಲೇ ಮೇಲುಗೈ! ಮಾಸ್ಟರ್​ಮೈಂಡ್ ರಾಜು ಅಲಿಯಾಸ್ ಧನರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳ ಬಂಧನ ಆಗಿದೆ. A5 ಆರೋಪಿ ನಂದೀಶ್ ಜೊತೆ ಬೆಂಗಳೂರಲ್ಲಿ ರಾಜು ಕೇಬಲ್ ಕೆಲಸ ಮಾಡುತ್ತಿದ್ದ. ಎಲೆಕ್ಟ್ರಿಕಲ್ ಮೆಗ್ಗರ್ ಬಗ್ಗೆ ನಂದೀಶ್, ರಾಜು ತಿಳಿದುಕೊಂಡಿದ್ದರು. ಘಟನೆಯ ದಿನ ರಾಜುನ ನಂದೀಶ್​​ ಶೆಡ್​ಗೆ ಕರೆಸಿಕೊಂಡಿದ್ದ. ಜೊತೆಗೆ ಎಲೆಕ್ಟ್ರಿಕಲ್ ಮೆಗ್ಗರ್ … Continue reading ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಪ್ರಮುಖ ಆರೋಪಿ ಅರೆಸ್ಟ್!