ದೊಡ್ಡಬಳ್ಳಾಪುರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ!

ದೊಡ್ಡಬಳ್ಳಾಪುರ: ನೇಯ್ಗೆ ಉದ್ಯಮಕ್ಕೆ ಹೆಸರಾದ, ಒಕ್ಕಲಿಗರ ಪ್ರಾಬಲ್ಯವಿರುವ ದೊಡ್ಡಬಳ್ಳಾಪುರದಲ್ಲಿ ಮತಬೇಟೆಗೆ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ(ಏ.15) ಆಗಮಿಸಲಿದ್ದಾರೆ. ಮಂಡ್ಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಅವ್ಯವಸ್ಥೆ ; ಕಾರ್ಯಕ್ರಮ ಬಹಿಷ್ಕರಿಸಿದ ದಲಿತ ಮುಖಂಡರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಧ್ಯಾಹ್ನ 1.30ಕ್ಕೆ ಆಗಮಿಸುವರು. ಇಲ್ಲಿನ ಪ್ರಸಿದ್ಧ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಇದೇ ವೃತ್ತದಲ್ಲಿ ಮೈತ್ರಿ ಅಭ್ಯರ್ಥಿ ಪರ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು … Continue reading ದೊಡ್ಡಬಳ್ಳಾಪುರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ!