IRB ಸ್ಥಾಪಿಸುವ ಪ್ರಸ್ತಾಪ ಪುನರ್ ಪರಿಶೀಲಿಸಲು ಅರವಿಂದ್ ಬೆಲ್ಲದ್ ಆಗ್ರಹ.. !

ಹುಬ್ಬಳ್ಳಿ : ಧಾರವಾಡ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಸೃಜಿಸಲು ಉದ್ದೇಶಿಸಿದ್ದ ಭಾರತ ಮೀಸಲು ಪಡೆ (ಐಆರ್‌ಬಿ) ಘಟಕದ ಪ್ರಸ್ತಾವನೆಯನ್ನು ಕೈಬಿಟ್ಟು ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಘಟಕವನ್ನು ಸ್ಥಾಪಿಸುವ ತೀರ್ಮಾನವನ್ನು ಪುನರ ಪರಿಶೀಲಿಸುವಂತೆ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ. ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಅರೆಸ್ಟ್..! ಬೇಲೂರು ಗ್ರಾಮದಲ್ಲಿ ಐಆರ್‌ಬಿಯನ್ನು ಹೊಸದಾಗಿ ಸೃಜಿಸಲು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ 52.04 ಎಕರೆ ಜಮೀನು ಸಹ ಮಂಜೂರಾಗಿತ್ತು. … Continue reading IRB ಸ್ಥಾಪಿಸುವ ಪ್ರಸ್ತಾಪ ಪುನರ್ ಪರಿಶೀಲಿಸಲು ಅರವಿಂದ್ ಬೆಲ್ಲದ್ ಆಗ್ರಹ.. !