ದೆಹಲಿ:- ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.
Modi: ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ – ಮೋದಿ!
ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.
ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಚುಣಾವಣಾ ಪ್ರಚಾರಕ್ಕಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರಲಿದ್ದಾರೆ