ಅರವಿಂದ್​ ಕೇಜ್ರಿವಾಲ್​​ಗೆ ಬಿಗ್ ರಿಲೀಫ್…ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!

ದೆಹಲಿ:- ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ. Modi: ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ – ಮೋದಿ! ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ. ಸಿಎಂ ಅರವಿಂದ್ … Continue reading ಅರವಿಂದ್​ ಕೇಜ್ರಿವಾಲ್​​ಗೆ ಬಿಗ್ ರಿಲೀಫ್…ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!