ಜೈಲಿಂದ ಹೊರ ಬಂದ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಸುದ್ದಿಗೋಷ್ಠಿ..!

ದೆಹಲಿ:- ಜೈಲಿಂದ ಹೊರ ಬಂದ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಸುದ್ದಿಗೋಷ್ಠಿ ನಡೆಸಿದ್ದಾರೆ. ವಕೀಲ ದೇವರಾಜೇಗೌಡ ಅರೆಸ್ಟ್: ಬಂಧನದ ಹಿಂದಿನ ಕಾರಣ ತಿಳಿಸಿದ ಜೋಶಿ! ತಮ್ಮ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್ ಕಿಸ್ ನೀಡಿ ಸಿಎಂ ಕೇಜ್ರಿವಾಲ್ ಮಾತನಾಡಿದರು. ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು … Continue reading ಜೈಲಿಂದ ಹೊರ ಬಂದ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಸುದ್ದಿಗೋಷ್ಠಿ..!