ನಾಳೆ ಚಾಮುಂಡಿ ಬೆಟ್ಟದಲ್ಲಿ ಅಷಾಢ ವಿಶೇಷ: ಇದು ಭಕ್ತಾದಿಗಳ ಗಮನಕ್ಕೆ ತಿಳಿದಿರಲಿ!

ಮೈಸೂರು:- ನಾಳೆ ಚಾಮುಂಡಿ ಬೆಟ್ಟಕ್ಕೆ ಆಷಾಡ ಪ್ರಯುಕ್ತ ರಾಜ್ಯಾದ್ಯಂತ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಮಳೆ ಆರ್ಭಟ: ಇಂದಿನಿಂದ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್! ನಾಡಿನ ಮೂಲೆ ಮೂಲೆಗಳಿಂದ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ನಾಡದೇವತೆಯ ಭಕ್ತರು ಆಗಮಿಸಲಿದ್ದಾರೆ. ಹಾಗಾಗಿ ಭಕ್ತರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಮೈದಾನದಿಂದ ಬಸ್ ಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು, … Continue reading ನಾಳೆ ಚಾಮುಂಡಿ ಬೆಟ್ಟದಲ್ಲಿ ಅಷಾಢ ವಿಶೇಷ: ಇದು ಭಕ್ತಾದಿಗಳ ಗಮನಕ್ಕೆ ತಿಳಿದಿರಲಿ!