ಅಮಿತ್ ಶಾಗೆ ನೈತಿಕತೆ ಇಲ್ಲ ಅಂತ ಕೇಳೋ ನಿಮಗೆ ಯಾವ ನೈತಿಕತೆ ಇದೆ?: ಆರ್‌ ಅಶೋಕ್!

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೈತಿಕತೆ ಪ್ರಶ್ನೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ವಿಪಕ್ಷ ನಾಯ ಆರ್. ಅಶೋಕ್ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ.. ನಿಮಗೆ ನಾಚಿಕೆ, ಮಾನ ಮರ್ಯಾದೆ ಇದ್ಯಾ..? ಎಂದು ಕಿಡಿಕಾರಿದರು. ಕೆಎಎಸ್​ ಪರೀಕ್ಷಾ ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿದ ರಾಜ್ಯ ಸರ್ಕಾರ ಅಮಿತ್ ಶಾಗೆ ನೈತಿಕತೆ ಇಲ್ಲ ಅಂತ ಕೇಳೋ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ಮಾನ ಮರ್ಯಾದೆ ಇಲ್ಲ. ರೈತರಿಗೆ ಪರಿಹಾರ … Continue reading ಅಮಿತ್ ಶಾಗೆ ನೈತಿಕತೆ ಇಲ್ಲ ಅಂತ ಕೇಳೋ ನಿಮಗೆ ಯಾವ ನೈತಿಕತೆ ಇದೆ?: ಆರ್‌ ಅಶೋಕ್!