ಖಾಲಿ ಕೊಠಡಿಯಲ್ಲಿ ಯುವಕನನ್ನು ಕೂಡಿ ಹಾಕಿ ಹಲ್ಲೆ… ಐದು ಮಂದಿ ಅರೆಸ್ಟ್!

ದಾವಣಗೆರೆ:- ಏಳು ಜನರು ಸೇರಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಐವರನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಜರುಗಿದೆ. ಕುವೈತ್‌ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ.. ವ್ಯಕ್ತಿ ಸಾವು! ಮಹಮ್ಮದ್ (24) ಎಂಬಾತನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದು, ನಂತರ ತಲೆ ಬೋಳಿಸಲಾಗಿತ್ತು. ಈ ಘಟನೆಯಲ್ಲಿ ಯುವಕನಿಗೆ ಹೊಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continue reading ಖಾಲಿ ಕೊಠಡಿಯಲ್ಲಿ ಯುವಕನನ್ನು ಕೂಡಿ ಹಾಕಿ ಹಲ್ಲೆ… ಐದು ಮಂದಿ ಅರೆಸ್ಟ್!