ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದವನ ವಿರುದ್ಧವೂ ಇದೀಗ ಎಫ್​ಐಆರ್ ದಾಖಲಾಗಿದೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ FIR ದಾಖಲು ಮಾಡಲಾಗಿದೆ. ದೇವನಹಳ್ಳಿ: ಕಣ್ಣಿಗೆ ಮುದ… ಆಕ್ಸಿಜನ್ ಸದಾ…ಪ್ರಯಾಣಿಕರು ಫಿದಾ..! ಮುಖೇಶ್ … Continue reading ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು!