ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದವನ ವಿರುದ್ಧವೂ ಇದೀಗ ಎಫ್ಐಆರ್ ದಾಖಲಾಗಿದೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ FIR ದಾಖಲು ಮಾಡಲಾಗಿದೆ. ದೇವನಹಳ್ಳಿ: ಕಣ್ಣಿಗೆ ಮುದ… ಆಕ್ಸಿಜನ್ ಸದಾ…ಪ್ರಯಾಣಿಕರು ಫಿದಾ..! ಮುಖೇಶ್ … Continue reading ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು!
Copy and paste this URL into your WordPress site to embed
Copy and paste this code into your site to embed