ಯುವತಿ ಬೆತ್ತಲೆ ಮಾಡಿ ಖಾಸಗಿ ಅಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಕೇಸ್: ಐವರು ಮಂಗಳಮುಖಿಯರು ಅರೆಸ್ಟ್!

ವಿಜಯಪುರ :– ಯುವತಿ ಬೆತ್ತಲೆ ಮಾಡಿ ಖಾಸಗಿ ಅಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿದ ಕೇಸ್ ಗೆ ಸಂಬಂಧಿಸಿದಂತೆ ಐವರು ಮಂಗಳಮುಖಿಯರನ್ನು ಅರೆಸ್ಟ್ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿಯೋ, ನಕಲಿಯೋ!?; FSL ವರದಿಯಲ್ಲಿ ಬಹಿರಂಗ! ನಗರದ ಕೇಂದ್ರ ಬಸ್ ನಿಲ್ಧಾಣದ ಬಳಿ ಜುಲೈ 21 ರಂದು ಯುವತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಿಡಿಯೋ ವೈರಲ್ … Continue reading ಯುವತಿ ಬೆತ್ತಲೆ ಮಾಡಿ ಖಾಸಗಿ ಅಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಕೇಸ್: ಐವರು ಮಂಗಳಮುಖಿಯರು ಅರೆಸ್ಟ್!