ಕರ್ತವ್ಯ ನಿರತ ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಕೇಸ್: ಆರೋಪಿ ಅರೆಸ್ಟ್!

ಬೆಂಗಳೂರು– ಕ್ಷುಲ್ಲಕ ಕಾರಣಕ್ಕಾಗಿ ಕರ್ತವ್ಯ ನಿರತ ಬಿಎಂಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ ಆರೋಪಿಯನ್ನ ಮಹದೇವಪುರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. Hassan: ಹಾಸನಾಂಬಾ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ ಬಸ್ ನಿರ್ವಾಹಕ ಸಂಗಪ್ಪ ಚಿತ್ತಲಗಿ ಹಲ್ಲೆಗೊಳಾಗಿದ್ದು, ಚಾಲಕ ಬಸವರಾಜ್ ನೀಡಿದ ದೂರಿನ ಮೇರೆಗೆ ಹೇಮಂತ್ ಎಂಬುವನನ್ನ ಬಂಧಿಸಲಾಗಿದೆ. ನಾಗರಭಾವಿಯಲ್ಲಿ ವಾಸವಾಗಿರುವ ಹೇಮಂತ್ ಬಿಕಾಂ ಪದವೀಧರನಾಗಿದ್ದು, ಮಾರತ್ ಹಳ್ಳಿಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ಹಲ್ಲೆ ಸಂಬಂಧ ಬಿಎಂಟಿಸಿ ಚಾಲಕ ನೀಡಿದ ದೂರಿನ ಮೇರೆಗೆ … Continue reading ಕರ್ತವ್ಯ ನಿರತ ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಕೇಸ್: ಆರೋಪಿ ಅರೆಸ್ಟ್!